ಭಾರತ, ಏಪ್ರಿಲ್ 1 -- ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ಮತ್ತು ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಅವರು ತಮ್ಮ ಕ್ಷೇತ್ರದ 10 ಕೇಂದ್ರಗಳಲ್ಲಿ 8 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗಾಗಿ ಒಂದು ವಾರದ ಬೇಸಿಗೆ ಶಿಬಿರವನ್ನು ಪ್ರಾರಂಭಿಸಿದ್ದಾರೆ. ಮಕ್ಕಳು ತಮ್ಮ ಬೇಸಿಗೆ ರಜಾದಿನಗಳನ್ನು ಸದುಪಯೋಗಪಡಿಸಿಕೊಂಡು ಹೊಸ ಕೌಶಲ್ಯಗಳನ್ನು ಕಲಿಯಲು ಅವಕಾಶಗಳನ್ನು ಒದಗಿಸುವ ಸಲುವಾಗಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಿಂದ ಮಕ್ಕಳು ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಯಾಕೆಂದರೆ ಸಾಕಷ್ಟು ರೀತಿಯ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಳ್ಳುವ ರೀತಿಯಲ್ಲಿ ಈ ಶಿಬಿರವನ್ನು ನಡೆಸಲಾಗುತ್ತಿದೆ.
ಈ ಶಿಬಿರದಲ್ಲಿ ಯೋಗ, ಧ್ಯಾನ, ಗೀತಾ ಪಠಣ, ನೃತ್ಯ ಫಿಟ್ನೆಸ್, ಆತ್ಮರಕ್ಷಣೆ ಮತ್ತು ಚಿತ್ರ ಬಿಡಿಸುವ ತರಬೇತಿ ನೀಡಲಾಗುತ್ತಿದೆ. ಸುಮಾರು 2,500 ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದು, ಶೈಕ್ಷಣಿಕ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಸಿಗೆ ರಜೆಯಲ್ಲಿ ಮಕ್ಕಳು ಕಲಿಕೆಯೊಂದಿಗೆ ಖುಷಿಪಡಲಿ ಎನ್ನುವ ಕಾರಣಕ...
Click here to read full article from source
To read the full article or to get the complete feed from this publication, please
Contact Us.