Bangalore, ಏಪ್ರಿಲ್ 18 -- ಈ ವರ್ಷದ ಬಸವಜಯಂತಿಯನ್ನು ವಿಭಿನ್ನವಾಗಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಿದೆ. ಕೂಡಲಸಂಗಮದಲ್ಲಿ ಹಮ್ಮಿಕೊಳ್ಳಲಿರುವ 'ಅನುಭವ ಮಂಟಪ-ಬಸವಾದಿ ಶರಣರ ವೈಭವ-2025' ಕಾರ್ಯಕ್ರಮ ಭಾಗವಾಗಿ ರಥಯಾತ್ರೆ ರೂಪಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬಸವ ಜಯಂತಿಯ ಅಂಗವಾಗಿ ಬಾಗಲಕೋಟೆಯ ಕೂಡಲಸಂಗಮದಲ್ಲಿ ಹಮ್ಮಿಕೊಳ್ಳಲಿರುವ 'ಅನುಭವ ಮಂಟಪ-ಬಸವಾದಿ ಶರಣರ ವೈಭವ-2025' ಕಾರ್ಯಕ್ರಮದ ಲಾಂಛನ ಬಿಡುಗಡೆ ಹಾಗೂ ರಥಯಾತ್ರೆಗೆ ಚಾಲನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಗಣ್ಯರು ಬೆಂಗಳೂರಿನ ವಿಧಾನಸೌಧದ ಎದುರು 'ಅನುಭವ ಮಂಟಪ-ಬಸವಾದಿ ಶರಣರ ವೈಭವ-2025' ರಥಯಾತ್ರೆಗೆ ಚಾಲನೆ ನೀಡಿದರು.
ಈಗಾಗಲೇ ಮಂಡ್ಯದ ಮೂಲಕ ಮೈಸೂರಿಗೆ 'ಅನುಭವ ಮಂಟಪ-ಬಸವಾದಿ ಶರಣರ ವೈಭವ-2025' ರಥಯಾತ್ರೆ ತಲುಪಿದ್ದು, ಮುಂದಿನ ಎರಡು ವಾರ ಕರ್ನಾಟಕದಾದ್ಯಂತ ಪ್ರವಾಸ ಕೈಗೊಳ್ಳಲಿದೆ.
ಅನುಭವ ಮಂಟಪ, ಬಸವಣ್ಣನವರ ವಿಚಾರ ಧಾರೆಯನ್ನು ಜಾಗೃತಿ ಮೂಡಿಸುವ ಭಾಗವಾಗಿ ರಥಯಾತ...
Click here to read full article from source
To read the full article or to get the complete feed from this publication, please
Contact Us.