ಭಾರತ, ಫೆಬ್ರವರಿ 21 -- Bengaluru Power Cut: ಬೆಂಗಳೂರು ನಗರದ ಬ್ಯಾಡರಹಳ್ಳಿ 66/11 kV , ಶ್ರೀಗಂಧಕಾವಲು 66/11 ಕೆವಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಕಾರಣ ಫೆ 23 ರಂದು ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ತನಕ ಪವರ್ ಕಟ್ ಚಾಲ್ತಿಯಲ್ಲಿರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಡರಹಳ್ಳಿ 66/11 kV , ಶ್ರೀಗಂಧಕಾವಲು 66/11 ಕೆವಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುವ ಕಾರಣ ಭಾನುವಾರ (ಫೆ 23) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ತನಕ ಕರೆಂಟ್ ಇರಲ್ಲ. ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳಿವು-
ಬ್ಯಾಡರಹಳ್ಳಿ, ಅಂಜಾನಗರ, ಬಿಇಎಲ್ ಲೇಔಟ್ 2ನೇ ಹಂತ, ಗಿಡ್ಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಎ 8 ಮತ್ತು 9ನೇ ಬ್ಲಾಕ್, ರೈಲ್ವೆ ಲೇ ಔಟ್, ಉಪಕಾರ್ ಲೇಔಟ್, ಬಾಲಾಜಿ ಲೇ ಔಟ್, ಭವಾನಿ ಲೇಔಟ್, ಗೊಲ್ಲರಹಟ್ಟಿ, ರತ್ನನಗರ, ಮಾರ್ಡನ್ ಲೇಔಟ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ತುಂಗಾನಗರ, ಕೇಪೇಗೌಡ ನಗರ, ಪೋಲಿಸ್ ...
Click here to read full article from source
To read the full article or to get the complete feed from this publication, please
Contact Us.