Holalkere, ಏಪ್ರಿಲ್ 19 -- ಚಿತ್ರದುರ್ಗ: ಬೆಂಗಳೂರಿನಿಂದ ತುಮಕೂರು, ತಿಪಟೂರು, ಅರಸೀಕೆರೆ, ಕಡೂರು, ಬೀರೂರು ಮಾರ್ಗವಾಗಿ ಹೊಸಪೇಟೆಗೆ ಹೋಗುವ ಕೆಎಸ್ಆರ್ ಬೆಂಗಳೂರು - ಹೊಸಪೇಟೆ ಪ್ಯಾಸೆಂಜರ್ ರೈಲು ಇನ್ನು ಮುಂದೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಹಾಗೂ ಅಮೃತಾಪುರ ನಿಲ್ದಾಣಗಳಲ್ಲೂ ತಾತ್ಕಾಲಿಕ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ. ಪ್ರಯಾಣಿಕರ ಅನುಕೂಲತೆಗೆ ನೈಋತ್ಯ ರೈಲ್ವೆಯು ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು - ಹೊಸಪೇಟೆ ಪ್ಯಾಸೆಂಜರ್ ದೈನಂದಿನ ರೈಲಿಗೆ 2025ರ ಏಪ್ರಿಲ್ 18 ರಿಂದ ಜುಲೈ 17 ರ ವರೆಗೆ ಹೊಳಲ್ಕೆರೆ ಮತ್ತು ಅಮೃತಾಪುರ ರೈಲು ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ಲಭ್ಯವಿದೆ. ಸಾರ್ವಜನಿಕರ ಬೇಡಿಕೆಯನ್ನು ಪೂರೈಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಚಿತ್ರದುರ್ಗ ಭಾಗದ ಪ್ರಯಾಣಿಕರ ಅನುಕೂಲತೆ ಮತ್ತು ಸಂಪರ್ಕವನ್ನು ಸುಧಾರಿಸಲು ಸಹಾಯವಾಗಲಿದೆ.
ಬೆಂಗಳೂರು ಹಾಗೂ ಹುಬ್ಬಳ್ಳಿ ಹಾಗೂ ಚಿತ್ರದುರ್ಗ ಕಡೆಗೆ ಸಂಚರಿಸುವ ಹಲವು ರೈಲುಗಳನ್ನು ಹೊಳಲ್ಕೆರೆಯಲ್ಲಿ ನಿಲ್ಲಿಸಬೇಕು ಎ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.