Bengaluru, ಮೇ 5 -- ಬೆಂಗಳೂರು: ಬೆಳಗಾವಿಯಿಂದ ಹುಬ್ಬಳ್ಳಿ, ದಾವಣಗೆರೆ, ಕಡೂರು,ಅರಸಿಕೆರೆ, ತುಮಕೂರು, ಬೆಂಗಳೂರು, ಮಂಡ್ಯ ಮಾರ್ಗವಾಗಿ ಮೈಸೂರು ನಡುವೆ ಸಂಚರಿಸುವ ವಿಶ್ವಮಾನವ ಎಕ್ಸ್ ಪ್ರೆಸ್ ಪುನರಾರಂಭ ಮಾಡಲಾಗಿದೆ.ಈ ಮೊದಲು ಮೇ ತಿಂಗಳಲ್ಲಿ ರೈಲಿನ ನಿಯಂತ್ರಣದ ಮಾಹಿತಿ ನೀಡಲಾಗಿತ್ತಾದರೂ ಈಗ ಎಂದಿನಂತೆ ಈ ರೈಲು ಸಂಚರಿಸಲಿದೆ. ಇದಲ್ಲದೇ ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಈ ಕೆಳಗಿನ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿದೆ. ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ಹಾಗೂ ಹುಬ್ಬಳ್ಳಿ-ಚಿತ್ರದುರ್ಗ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಯಾಣಿಕರು ಬದಲಾವಣೆಗಳನ್ನು ಗಮನಿಸುವಂತೆ ಮನವಿ ಮಾಡಿದ್ದಾರೆ
1. ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವ...
Click here to read full article from source
To read the full article or to get the complete feed from this publication, please
Contact Us.