Bengaluru, ಮೇ 13 -- ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸೈಬರ್ ದಾಳಿ ನಡೆಯುವ ಸಾಧ್ಯತೆಗಳ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರು ಎಚ್ಚರಿಕೆ ನೀಡಿದ್ದಾರೆ. ಈ ಹಂತದಲ್ಲಿ ಸೈಬರ್ ಅಪರಾಧಿಗಳು ನಕಲಿ ಲಿಂಕ್ , ಇ-ಮೇಲ್ ಮತ್ತು ದುರುದ್ದೇಶಪೂರಿತ ಫೈಲ್ ಗಳ ಮೂಲಕ ಡೇಟಾ ಕದಿಯಲು ಅಥವಾ ಹ್ಯಾಕ್ ಮಾಡಲು ಪ್ರಯತ್ನಿಸುತ್ತಲೇ ಇರುತ್ತಾರೆ. ಆದ್ದರಿಂದ ನಾಗರಿಕರು ಜಾಗರೂಕರಾಗಿರುವಂತೆ ಮತ್ತು ಅನುಮಾನಾಸ್ಪದ ಲಿಂಕ್ಗಳನ್ನು ಓಪನ್ ಮಾಡದಂತೆ ಸೂಚಿಸಿದ್ದಾರೆ.
ಅದರಲ್ಲೂ ವಿಶೇಷವಾಗಿ "ಎಕ್ಸ್ಕ್ಲೂಸಿವ್ ಇಂಡೋ-ಪಾಕ್ ಅಪ್ಡೇಟ್" ಎಂಬ ಹೆಸರಿನಲ್ಲಿ ಕಾಣಿಸಿಕೊಳ್ಳುವ ಲಿಂಕ್ ಗಳ ಬಗ್ಗೆ ಎಚ್ಚರಿಕೆಯಿಂದಿ ಇರಬೇಕು. ಇಂತಹ ಲಿಂಕ್ಗಳು ಸೈಬರ್ ಅಪರಾಧಿಗಳಿಂದ ಚಿತ್ರಿಸಲ್ಪಟ್ಟಿರುವ ನಕಲಿ ದೃಶ್ಯಗಳಾಗಿರಬಹುದು, ಇದರಿಂದ ಮೊಬೈಲ್ ಹಾಗೂ ಕಂಪ್ಯೂಟರ್ ಹ್ಯಾಕ್ ಆಗುವ ಸಾಧ್ಯತೆಯಿದೆ. ಪ್ರತಿಯೊಂದು ವಿಶೇಷ ಸುದ್ದಿಯ ಲಿಂಕ್ ಸುರಕ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.