ಭಾರತ, ಮಾರ್ಚ್ 19 -- ಉತ್ತರಪ್ರದೇಶ: ಕಳೆದ ಕೆಲವು ತಿಂಗಳುಗಳ ಹಿಂದೆ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಕೊಂದು ಹೆಣವನ್ನು ಫ್ರಿಜ್ನಲ್ಲಿಟ್ಟ ಘಟನೆ ದೇಶವ್ಯಾಪಿ ಸದ್ದು ಮಾಡಿತ್ತು. ಆ ಘಟನೆ ನಂತರ ಇಂತಹ ಘಟನೆಗಳು ಮರುಕಳಿಸುತ್ತಿವೆ. ಇದೀಗ ಇಂಥದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿ ಪತ್ನಿಯೇ ಪತಿಯನ್ನು ಕೊಂದು ಹೆಣವನ್ನು ಮುಚ್ಚಿಟ್ಟಿದ್ದಾಳೆ. ಈ ಘಟನೆಯ ವಿವರ ಇಲ್ಲಿದೆ ಓದಿ.
ಉತ್ತರ ಪ್ರದೇಶ ಮೂಲದ ನೌಕಾಪಡೆಯ ಅಧಿಕಾರಿಯೊಬ್ಬರನ್ನು ಅವರ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ್ದು ಮಾತ್ರವಲ್ಲ, ಅವರ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಡ್ರಮ್ನೊಳಗೆ ತುಂಬಿ ಸಿಮೆಂಟ್ನಿಂದ ಮುಚ್ಚಿಟ್ಟಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಮಾರ್ಚ್ 4 ರಂದು ಬ್ರಹ್ಮಪುರಿಯ ಇಂದ್ರಾ ನಗರದ 29 ವರ್ಷದ ಸೌರಭ್ ರಜಪೂತ್ ನಾಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ದೂರ ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಆಯುಷ್ ವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.