ಭಾರತ, ಏಪ್ರಿಲ್ 21 -- ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತೀರ್ಪು ಪ್ರಕಟಿಸುವ ನಿರ್ಧಾರದಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರ ದ್ವಿಸದಸ್ಯ ಪೀಠ ಸೋಮವಾರ (ಏ.21) ಹಿಂದೆ ಸರಿದಿದೆ.
ತೀರ್ಪು ಪ್ರಕಟಿಸುವುದಕ್ಕೆ ಬದಲಾಗಿ ಈ ಪೀಠ ಹೇಳಿದ್ದೇನೆಂದರೆ, 2018ರ ಜುಲೈನಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಗೆ ತಿದ್ದುಪಡಿ ತಂದು ಸೆಕ್ಷನ್ 17ಎ ಸೇರಿಸಲಾಗಿದೆ. ಸಾರ್ವಜನಿಕ ಸೇವಕನ ವಿರುದ್ಧ ಈ ಕಾಯ್ದೆಯ ಅಡಿಯಲ್ಲಿ ವಿಚಾರಣೆ, ತನಿಖೆ ಆರಂಭಿಸಲು ಪೊಲೀಸ್ ಅಧಿಕಾರಿಯು ಸಕ್ಷಮ ಪ್ರಾಧಿಕಾರದಿಂದ ಒಪ್ಪಿಗೆ ಪಡೆಯುವುದು ಕಡ್ಡಾಯ ಎಂದು ಈ ಸೆಕ್ಷನ್ ಹೇಳುತ್ತದೆ. ದ್ವಿಸದಸ್ಯ ಪೀಠವು ಹಿಂದೆ ಎರಡು ಪ್ರಕರಣಗಳಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ವಿಚಾರಣೆ ಅಥವಾ ತನಿಖೆಯನ್ನು ಪ್ರಾರಂಭಿಸುವ ಮೊದಲು ಪೂರ್ವಾನುಮತಿ ಪಡೆಯುವ ವಿಷಯದ ಬಗ್ಗೆ ವಿಭಿನ್ನ ತೀರ್ಪು ನೀಡಿವೆ. ಹಾಗಾಗಿ ಪೂರ್ವಾನು...
Click here to read full article from source
To read the full article or to get the complete feed from this publication, please
Contact Us.