ಭಾರತ, ಫೆಬ್ರವರಿ 25 -- ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ಇಂದು (ಫೆಬ್ರುವರಿ 25) ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್‌ ಮುಂದೆ ನಿಂತಿದ್ದಾರೆ. ಜಾಮೀನು ನೀಡುವಾಗ ವಿಧಿಸಿದ್ದ ಷರತ್ತಿನಂತೆ ಪ್ರತಿ ತಿಂಗಳು ಆರೋಪಿಗಳಿಗೆ ನ್ಯಾಯಾಲಯದ ಮುಂದೆ ಹಾಜರಾಗಬೇಕು. ನ್ಯಾಯಾಲಯವು ವಿಚಾರಣೆಯನ್ನು ಏಪ್ರಿಲ್‌ 8ಕ್ಕೆ ಮುಂದೂಡಿದೆ.

(ಸುದ್ದಿ ಅಪ್ಡೇಟ್‌ ಆಗಲಿದೆ)

Published by HT Digital Content Services with permission from HT Kannada....