Bengaluru, ಏಪ್ರಿಲ್ 26 -- ರವಿ ಅಥವಾ ಸೂರ್ಯ ಮೇ 14 ರ ಬುಧವಾರದಂದು ವೃಷಭರಾಶಿಯನ್ನು ಪ್ರವೇಶಿಸುತ್ತಾನೆ. ಜೂನ್ ತಿಂಗಳ 15 ರ ಭಾನುವಾರದವರೆಗು ಇದೇ ರಾಶಿಯಲ್ಲಿ ಸಂಚರಿಸುತ್ತಾನೆ. ವೃಷಭ ರಾಶಿಯು ಹಣಕಾಸಿನ ವ್ಯವಹಾರವನ್ನು ಸೂಚಿಸುತ್ತದೆ. ಕುಟುಂಬದ ಹಿರಿಯರನ್ನು ಸೂಚಿಸುತ್ತದೆ. ಅಲ್ಲದೆ ಪತ್ನಿಯಿಂದ ಪತಿಗೆ ದೊರೆಯಬಹುದಾದ ಸಹಾಯವನ್ನು ಸೂಚಿಸುತ್ತದೆ. ಜನ್ಮ ಕುಂಡಲಿಯಲ್ಲಿ ರವಿ ಮತ್ತು ಶುಕ್ರರು ಶುಭವಾಗಿದ್ದಲ್ಲಿ ಶುಭಫಲಗಳು ಹೆಚ್ಚಿನ ಮಟ್ಟದಲ್ಲಿ ದೊರೆಯುತ್ತದೆ. ಸಾಮಾಜಿಕ ರಂಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ದೊರೆಯುತ್ತವೆ. ವೃಷಭ ರಾಶಿಯಲ್ಲಿ ಸೂರ್ಯನ ಸಂಕ್ರಮಣದಿಂದ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರಿಗೆ ಏನೆಲ್ಲಾ ಶುಭಫಲಗಳಿವೆ ಎಂಬುದನ್ನು ಇಲ್ಲಿ ತಿಳಿಯಿರಿ.
ನಿಮ್ಮಲ್ಲಿ ಧೈರ್ಯ ಸಾಹಸಕ್ಕೆ ಕೊರತೆ ಇರುವುದಿಲ್ಲ. ಆದ್ದರಿಂದ ಫಲಿತಾಂಶದ ಕಡೆ ಯೋಚನೆ ಮಾಡದೆ ಹಠದಿಂದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಸದಾ ಲವಲವಿಕೆಯಿಂದ ಬಾಳುವಿರಿ. ನಿಮ್ಮಲ್ಲಿ ಯಾವುದೇ ರೀತಿಯ ಗುಟ್ಟಿನ ವಿಚಾರಗಳು ಉ...
Click here to read full article from source
To read the full article or to get the complete feed from this publication, please
Contact Us.