Bengaluru, ಮಾರ್ಚ್ 22 -- Actor Darshan: ಸ್ಯಾಂಡಲ್ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ರಿಲೀಫ್ ಮೂಡ್ನಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದು, ಒಂದಷ್ಟು ದಿನ ವಿಶ್ರಾಂತಿ ಪಡೆದು ಮತ್ತೆ ನಟನೆಗೆ ಮರಳಿದ್ದಾರೆ. ಈಗಾಗಲೇ ಮಿಲನಾ ಪ್ರಕಾಶ್ ನಿರ್ದೇಶನದ ಡೆವಿಲ್ ಸಿನಿಮಾದ ಶೂಟಿಂಗ್ನಲ್ಲಿಯೂ ದರ್ಶನ್ ಭಾಗವಹಿಸಿದ್ದಾರೆ. ಈ ಗ್ಯಾಪ್ನಲ್ಲಿಯೇ ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್ ಜತೆಗೆ ಕೇರಳದ ಪ್ರಸಿದ್ಧ ದೇವಾಲಯಕ್ಕೆ ಆಗಮಿಸಿದ್ದಾರೆ. ಈ ದೇವಾಲಯದ ವೈಶಿಷ್ಠ್ಯತೆ ಏನೆಂದರೆ, ಇಲ್ಲಿ ಶತ್ರು ಸಂಹಾರ ಪೂಜೆ ನೆರವೇರಿಸಲಾಗುತ್ತದೆ!
ಹೌದು, ಕೇರಳದ ಕಣ್ಣೂರಿನಲ್ಲಿ ಪುರಾಣ ಪ್ರಸಿದ್ಧ ಶ್ರೀ ಮಡಾಯಿ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನವಿದೆ. ಈ ದೇವಸ್ಥಾನದ ಐತಿಹ್ಯದ ಕಾರಣಕ್ಕೇ ಇಲ್ಲಿ ಸಾಕಷ್ಟು ಭಕ್ತರು ನಿತ್ಯ ಆಗಮಿಸುತ್ತಾರೆ. ರಾಜಕಾರಣಿಗಳು, ಸಿನಿಮಾ ಕಲಾವಿದರೂ ದೇವರ ಮೊರೆಹೋದ ಸಾಕಷ್ಟು ಉದಾಹರಣೆಗಳಿವೆ. ಮಡಾಯಿ ಶ್ರೀ ತಿರುವರ್ಕ್ಕಾಟ್ಟು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.