ಭಾರತ, ಏಪ್ರಿಲ್ 9 -- ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಆರು ವರ್ಷದ ಯಶವಂತ್ ಎಂಬ ಬಾಲಕ ತನ್ನ ಬಲಗಣ್ಣಿನ ದೃಷ್ಟಿಯನ್ನು ಶಾಶ್ವತವಾಗಿ ಕಳೆದುಕೊಂಡಿದ್ದಾನೆ. ಇದಕ್ಕೆ ಕಾರಣ ಒಂದು ವರ್ಷದ ಹಿಂದೆ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಮಾಡಿದ ಗಾಯದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಈಗ ಶಿಕ್ಷಕಿ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರ ಐದು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆ ಮಾರ್ಚ್ 6, 2024 ರಂದು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು, ಆಗ ಯಶ್ವಂತ್ 1 ನೇ ತರಗತಿಯಲ್ಲಿ ಓದುತ್ತಿದ್ದ. ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಶಿಸ್ತಿನಿಂದ ಕೂರಿಸಲು ಪ್ರಯತ್ನಿಸುತ್ತಿದ್ದಾಗ, ಶಿಕ್ಷಕಿಯೊಬ್ಬರು ಮಕ್ಕಳ ಗುಂಪಿನತ್ತ ಕೋಲನ್ನು ಎಸೆದಿದ್ದಾರೆ ಎನ್ನಲಾಗಿದೆ. ಕೋಲು ಬಾಲಕ ಯಶ್ವಂತ್ ಬಲಗಣ್ಣಿಗೆ ತಗುಲಿ, ಆ ಸಮಯದಲ್ಲಿ ಸಣ್ಣಪುಟ್ಟ ಗಾಯವಾಗಿತ್ತು.
ಆರಂಭದಲ್ಲಿ, ಹುಡುಗನ ಪೋಷಕರು ಗಾಯದ ಗಂಭೀರತೆಯನ್ನು ಗ್ರ...
Click here to read full article from source
To read the full article or to get the complete feed from this publication, please
Contact Us.