ಭಾರತ, ಏಪ್ರಿಲ್ 21 -- ಇಂಡಿಯನ್ ಪ್ರೀಮಿಯರ್ ಲೀಗ್ 38ನೇ ಪಂದ್ಯದಲ್ಲಿ ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್ಗಳ ಸೋಲಿನ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಟೀಕಿಸಿದ್ದಾರೆ. ಪ್ಲೇಆಫ್ಗೆ ಪ್ರವೇಶಿಸುವ ಅವಕಾಶ ಸಿಎಸ್ಕೆ ಕಳೆದುಕೊಂಡಿರಬಹುದು ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.
ಋತುರಾಜ್ ಗಾಯಕ್ವಾಡ್ ನಾಯಕತ್ವದಲ್ಲಿ ಸಿಎಸ್ಕೆ 5 ಪಂದ್ಯಗಳಲ್ಲಿ ಕೇವಲ 1 ಗೆಲುವು, 4 ಸೋಲು ಕಂಡಿತ್ತು. ಇಂಜುರಿಯಿಂದ ಗಾಯಕ್ವಾಡ್ ಹೊರಬಿದ್ದ ಹಿನ್ನೆಲೆ ಎಂಎಸ್ ಧೋನಿ ಮತ್ತೆ ನಾಯಕನಾಗಿ ನೇಮಕಗೊಂಡರು. ಹೀಗಾಗಿ ಸಿಎಸ್ಕೆಗೆ ಗೆಲುವಿನ ಟ್ರ್ಯಾಕ್ಗೆ ಮರಳುವ ವಿಶ್ವಾಸ ಹೊಂದಿತ್ತು. ಆದರೆ ಅವರು ನಾಯಕನಾಗಿ ಮರಳಿದ ಪಂದ್ಯದಲ್ಲೇ ಸಿಎಸ್ಕೆ ಮುಗ್ಗರಿಸಿತ್ತು. ಆದರೆ ಮರು ಪಂದ್ಯದಲ್ಲೇ ಕಂಬ್ಯಾಕ್ ಮಾಡಿದರು.
ಸತತ ಐದು ಸೋಲುಗಳ ನಂತರ ಧೋನಿ ನಾಯಕತ್ವದ ಸಿಎಸ್ಕೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತ್ತು. ಇದರೊಂ...
Click here to read full article from source
To read the full article or to get the complete feed from this publication, please
Contact Us.