Bangalore, ಏಪ್ರಿಲ್ 19 -- ಒಂದೆರಡು ದಿನಗಳ ಹಿಂದೆ kannada hindustantimes ʻʼಕಣ್ಣು ಕಾಣದ ʻಗಾವಿಲʼರಿಂದ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯʼ ಎಂಬ ಲೇಖನ ಪ್ರಕಟಿಸಿತ್ತು. ಅದರಲ್ಲಿ ಗೃಹ ಇಲಾಖೆಯ ಅಂಕಿ-ಅಂಶಗಳನ್ನು ಆಧರಿಸಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಕ್ಕೆ ಕಾರಣಗಳನ್ನು ಲೇಖಕರು ಅರಸಿದ್ದರು. ಆ ಲೇಖನದ ಆರಂಭದಲ್ಲಿ ಹದಿನೇಳನೇ ಶತಮಾನದ ಸಂಚಿ ಹೊನ್ನಮ್ಮ ಬರೆದ "ಹೆಣ್ಣು ಹೆಣ್ಣೆಂದೇಕೆ ಬೀಳುಗಳೆವರು ಕಣ್ಣು ಕಾಣದ ಗಾವಿಲರು.! ಎಂಬ ಸಾಲನ್ನು ಅವರು ಎತ್ತಿಕೊಂಡಿದ್ದಾರೆ. ಒಟ್ಟಾರೆಯಾಗಿ ಆ ಪದ್ಯದಲ್ಲಿ ನಮ್ಮೆಲ್ಲರನ್ನು ಹಡೆದವಳು ಹೆಣ್ಣಲ್ಲವೆ? ಕಾಪಾಡಿದವಳು ಹೆಣ್ಣಲ್ಲವೆ? ಹೀಗಿರುವಾಗ ಹೆಣ್ಣು ಹೆಣ್ಣು ಎಂದು ಯಾಕೆ ನಿಕೃಷ್ಟರಾಗಿ ಕಾಣುತ್ತಾರೋ ಕಣ್ಣು ಕಾಣದ ಈ ಮೂರ್ಖರು, ಎಂಬ ಮಾತಿನಲ್ಲಿ ಹೊನ್ನಮ್ಮ ಮುಖ್ಯವಾಗಿ ಗಂಡಸರನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಅಷ್ಟೇ ಅಲ್ಲ, ಪರಂಪರಾಗತವಾಗಿ ಹೆಣ್ಣಿನ ಬಗ್ಗೆ ಒಂದು ಬಗೆಯ ಕೀಳು ಭಾವನೆಯನ್ನು ಬೆಳೆಯಿಸಿದ ಮನೋಧರ್ಮವನ್ನು ಹೊನ್ನಮ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.