Mangaluru,Bengaluru, ಮಾರ್ಚ್ 15 -- ಮಂಗಳೂರು: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 41ನೇ ವರ್ಷಾಚರಣೆ ಸಂಭ್ರಮದಲ್ಲಿದ್ದು, ಪ್ರಸಕ್ತ ಸಾಲಿನ ಸ್ವಸ್ತಿಕ್ ಸಂಭ್ರಮ ಹಾಗೂ ಸ್ವಸ್ತಿಕ್ ಸಿರಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿನಿಧಿ ಹರೀಶ್ ಮಾಂಬಾಡಿ ಸೇರಿ 7 ಸಾಧಕರಿಗೆ ಈ ಸಲದ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಘೋಷಣೆಯಾಗಿದೆ. ಇತರೆ 5 ಸಾಧಕರಿಗೆ ಸ್ವಸ್ತಿ ಸಿರಿ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಎಂದು ಕ್ಲಬ್ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದ್ದಾರೆ.
ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಸಾಧಕರಿಗೆ ಸ್ವಸ್ತಿಕ್ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆರಂಭಿಸಿ 17 ವರ್ಷಗಳಾದವು. ಈ ಬಾರಿ ಮಾ.16ರಂದು ಪುಂಜಾಲಕಟ್ಟೆಯ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಜರಗಲಿದೆ ಎಂದು ಎಂ.ತುಂಗಪ್ಪ ಬಂಗೇರ ಹೇಳಿದರು.
ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಈ ಸಲದ ಸ್ವಸ್ತಿಕ್ ಸಂಭ್ರಮ ಪುರಸ್ಕಾರವನ್ನು ಏಳು ಸಾಧಕರಿಗೆ ನೀಡಿದ್ದು, ಅವರ ವಿವರ...
Click here to read full article from source
To read the full article or to get the complete feed from this publication, please
Contact Us.