ಭಾರತ, ಮೇ 29 -- ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳ ಕನಸು ನನಸಾಗುವ ಸನಿಹಕ್ಕೆ ಬಂದಿದೆ. 18ನೇ ಆವೃತ್ತಿಯ ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ _ ವಿಕೆಟ್ಗಳ ಗೆಲುವು ಸಾಧಿಸಿದ ರಜತ್ ಪಾಟೀದಾರ್ ನೇತೃತ್ವದ ಆರ್ಸಿಬಿ, 2016ರ ನಂತರ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ. ಜೂನ್ 3ರಂದು ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಫೈನಲ್ನಲ್ಲಿ ಕಣಕ್ಕಿಳಿಯಲಿದೆ.
ಐಪಿಎಲ್ನಲ್ಲಿ ಒಟ್ಟಾರೆ 4ನೇ ಬಾರಿಗೆ ಫೈನಲ್ (2009, 2011, 2016, 2025) ಪ್ರವೇಶಿಸಿರುವ ಬೆಂಗಳೂರು ಚೊಚ್ಚಲ ಪ್ರಶಸ್ತಿ ಗೆಲ್ಲುವ ಕನಸಿನಲ್ಲಿದೆ. ರಜತ್ ಪಾಟೀದಾರ್ ನಾಯಕತ್ವ ವಹಿಸಿಕೊಂಡ ತನ್ನ ಚೊಚ್ಚಲ ಐಪಿಎಲ್ ಲೀಗ್ನಲ್ಲೇ ಆರ್ಸಿಬಿ ತಂಡವನ್ನು ಫೈನಲ್ಗೇರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. 18 ವರ್ಷಗಳ ಟ್ರೋಫಿ ಬರ ನೀಗಿಸಲು ಇದೊಳ್ಳೆ ಸುವರ್ಣಾವಕಾಶವೂ ಹೌದು. ಪ್ರತಿ ಸಲ ಈ ಸಲ ಕಪ್ ನಮ್ದೆ ಎನ್ನುತ್ತಿರುವ ಆರ್ಸಿಬಿ ಅಭಿಮಾನಿಗಳಿಗೆ ಟ್...
Click here to read full article from source
To read the full article or to get the complete feed from this publication, please
Contact Us.