Bangalore, ಮಾರ್ಚ್ 22 -- ಕರ್ನಾಟಕದಲ್ಲೇ ಮೊದಲ ಬಾರಿಗೆ ನಮ್ಮ ಬೆಂಗಳೂರು 'ಕಾವೇರಿ ಆರತಿ'ಯ ವೈಭವಕ್ಕೆ ಸಾಕ್ಷಿಯಾಗಿದೆ. ಬೆಂಗಳೂರಿನ ಸ್ಯಾಂಕಿ ಕೆರೆ ಶುಕ್ರವಾರ ರಾತ್ರಿ ಬೆಳಕಿನಿಂದ ಕೂಡಿತ್ತು
ಕಾವೇರಿ ಆರತಿ ಅಂಗವಾಗಿ ಬೆಂಗಳೂರು ಜಲಮಂಡಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನಗಳು ಗಮನ ಸೆಳೆದವು.
ನೀರಿಲ್ಲದೇ ನಾವಿಲ್ಲ. ನೀರೇ ನಾಗರಿಕತೆ- ನೀರಿಂದಲೇ ಧರ್ಮ. ಬರಗಾಲ ಬಂದಾಗ, ಬಾವಿ ಒಣಗಿದಾಗ ನೀರಿನ ಮಹತ್ವ ನಮಗೆ ತಿಳಿಯುತ್ತದೆ. ಬೆಂಗಳೂರಿಗೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಬರಬಾರದೆಂದು ಪ್ರಾರ್ಥನೆ ಮಾಡಲು, ದೇಶದ ಇತಿಹಾಸ- ಸಂಸ್ಕೃತಿ ಉಳಿಸಲು ಈ "ಕಾವೇರಿ ಆರತಿ" ಮಾಡಿದ್ದೇವೆ ಎನ್ನುವುದು ಡಿಸಿಎಂ ಡಿಕೆ ಶಿವಕುಮಾರ್ ಅವರ ವಿವರಣೆ.
ಬೆಂಗಳೂರಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಆಸಕ್ತರು ಕಾವೇರಿ ಆರತಿ ಉತ್ಸವದಲ್ಲಿ ಭಾಗಿಯಾದರು.
ಕಾವೇರಿ ಆರತಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಐತಿಹ್ಯವಿರುವ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಇಂದು ಕಾವೇರಿ ಮಾತೆಗೆ ಆರತಿ ಬೆಳಗಿ,...
Click here to read full article from source
To read the full article or to get the complete feed from this publication, please
Contact Us.