Bangalore, ಫೆಬ್ರವರಿ 25 -- Bangalore IMA Scam: ಬೆಂಗಳೂರಿನಲ್ಲಿ ಮೂರು ವರ್ಷದ ಹಿಂದೆ ಭಾರೀ ಸದ್ದು ಮಾಡಿ ಮಧ್ಯಮ ವರ್ಗದವರ ಕೋಟ್ಯಂತರ ರೂ. ಹಣ ವಂಚನೆಗೆ ದಾರಿಯಾಗಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.