Bangalore, ಫೆಬ್ರವರಿ 21 -- ಬೆಂಗಳೂರು: ತನ್ನ ಪ್ರೀತಿ ಪ್ರೇಮದ ವಿಚಾರವನ್ನು ಪ್ರಶ್ನಿಸಿದ ತಾಯಿ ಮತ್ತು ಸಹೋದರಿಯರ ಮೇಲೆ ಹಲ್ಲೆ ನಡೆಸಿದ ರಾಮಮೂರ್ತಿ ನಗರದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಮಂಜುನಾಥ್ ಮತ್ತು ಇತರ ಮೂವರಿಗೆ ಕೆ.ಆರ್. ಪುರಂ ಪಲೀಸ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ಹಲ್ಲೆಗೊಳಗಾದ ತಾಯಿ ಮಂಗಳಮ್ಮ ಅವರ ದೂರು ಮಗನ ವಿರುದ್ಧ ದೂರು ನೀಡಿದ್ದು, ಈ ದೂರನ್ನು ಆಧರಿಸಿ, ಮಂಗಳಮ್ಮ ಪುತ್ರ ಪಿಎಸ್ಐ ಮಂಜುನಾಥ್, ಆತನ ಗೆಳತಿ ಜ್ಯೋತಿ ಹಾಗೂ ಬಸವಪ್ರಭು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದಂತೆ ಮೂರು ದಿನದೊಳಗಾಗಿ ಸಮಜಾಯಿಷಿ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ಮಂಜುನಾಥ್ ಅವರು ಅನಿತಾ ಕುಮಾರಿ ಅವರನ್ನು ಪ್ರೀತಿಸಿ 2011 ರಲ್ಲಿ ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ವರ್ಷದ ಹಿಂದೆ ಬೇರೆ ಮಹಿಳೆಯೊಬ್ಬರ ಜತೆ ಮಂಜುನಾಥ್ ಸಲುಗೆ ಬೆಳೆಸಿಕೊಂಡು ಹೆಚ್ಚು ಸಮಯವನ್ನು ಆಕೆಯೊಂದಿಗೆ ಕಳೆ...
Click here to read full article from source
To read the full article or to get the complete feed from this publication, please
Contact Us.