Bengaluru, ಏಪ್ರಿಲ್ 3 -- Bengaluru Karaga 2025: ಐತಿಹಾಸಿಕ ಬೆಂಗಳೂರು ಕರಗ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವದ ಆಚರಣೆಗಳು ನಡೆಯಲಿವೆ. ನಾಳೆ, ಶುಕ್ರವಾರ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಆರಂಭವಾಗಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಕಳೆದ 14 ವರ್ಷಗಳಿಂದ ಜ್ಞಾನೇಂದ್ರ ಅವರು ನಿರಂತರವಾಗಿ ಕರಗ ಹೊರುತ್ತಾ ಬಂದಿದ್ದಾರೆ. ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಬೆಂಗಳೂರು ಕರಗ ಹಿನ್ನೆಲೆಯಲ್ಲಿ ಧರ್ಮರಾಯ ದೇವಸ್ಥಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವಾಲಯದ ಸ್ವಚ್ಛತಾ ಕಾರ್ಯ ನಡೆದಿದ್ದು, ಸಿಬ್ಬಂದಿಯು ದೇವಾಲಯ, ರಥ ಸೇರಿದಂತೆ ಸಂಪೂರ್ಣ ಶುಚಿಗೊಳಿಸುತ್ತಿದ್ದಾರೆ.
ಏಪ್ರಿಲ್ 4 ರಂದು ಶುಕ್ರವಾರ ರಾತ್ರಿ 10 ಗಂಟೆ ಹಾಗೂ ಮುಂಜಾನೆ 3 ಗಂಟೆಗೆ 'ರಥೋತ್ಸವ ಮತ್ತು ಧ್ವಜಾರೋಹಣ'.
ಏ. 5 ರಿಂದ 8 ರವರೆಗೆ(ಶನಿವಾರದಿಂದ ಮ...
Click here to read full article from source
To read the full article or to get the complete feed from this publication, please
Contact Us.