Bengaluru, ಏಪ್ರಿಲ್ 13 -- ಅರ್ಥ: ದೇವೋತ್ತಮ ಪರಮ ಪುರುಷನು ಹೀಗೆ ಹೇಳಿದನು ಪ್ರಿಯ ಅರ್ಜುನ, ನಾನು ಪ್ರಸನ್ನನಾಗಿ ನನ್ನ ಅಂತರಂಗಶಕ್ತಿಯಿಂದ ಈ ಐಹಿಕ ಜಗತ್ತಿನಲ್ಲಿ ಈ ಪರಮ ವಿಶ್ವರೂಪವನ್ನು ನಿನಗೆ ತೋರಿಸಿದ್ದೇನೆ. ಅನಂತವೂ, ತೇಜೋಮಯವೂ ಆದ ಈ ಆದಿ ರೂಪವನ್ನು ನಿನಗೆ ಮೊದಲು ಯಾರೂ ನೋಡಿಲ್ಲ.
ಭಾವಾರ್ಥ: ಅರ್ಜುನನು ಪರಮ ಪ್ರಭುವಿನ ವಿಶ್ವರೂಪವನ್ನು ಕಾಣಲು ಬಯಸಿದನು. ಆದುದರಿಂದ ತನ್ನ ಭಕ್ತನಾದ ಅರ್ಜುನನಲ್ಲಿ ಇದ್ದ ದಯೆಯಿಂದ ಶ್ರೀಕೃಷ್ಣನು ತೇಜಸ್ಸು ಮತ್ತು ಸಿರಿಗಳಿಂದ ಕೂಡಿದ ವಿಶ್ವರೂಪವನ್ನು ತೋರಿಸಿದನು. ಈ ರೂಪವು ಸೂರ್ಯನಂತೆ ಕಣ್ಣನ್ನು ಕೋರೈಸುತ್ತಿತ್ತು ಮತ್ತು ಅದರ ಹಲವು ಮುಖಗಳು ವೇಗವಾಗಿ ಬದಲಾಗುತ್ತಿದ್ದವು. ತನ್ನ ಗೆಳೆಯ ಅರ್ಜುನನ ತೃಪ್ತಿಗಾಗಿ ಪ್ರಭುವು ಈ ರೂಪವನ್ನು ತೋರಿಸಿದನು. ತನ್ನ ಅಂತರಂಗಶಕ್ತಿಯಿಂದ ಕೃಷ್ಣನು ಈ ರೂಪವನ್ನು ತೋರಿಸಿದನು. ಈ ಶಕ್ತಿಯನ್ನು ಮನುಷ್ಯನ ಊಹೆಯು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಅರ್ಜುನನಿಗೆ ಮೊದಲು ಈ ವಿಶ್ವರೂಪವನ್ನು ಯಾರೂ ಕಂಡಿರಲಿಲ್ಲ. ಆದರೆ ಈ ರೂಪವನ್ನು ಅರ್ಜುನನಿಗೆ ತೋರಿಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.