Bangalore, ಮಾರ್ಚ್ 14 -- BS Yediyurappa: ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂಪ್ಪ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಈ ಪ್ರಕರಣದಲ್ಲಿ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂಪ್ಪ ಅವರಿಗೆ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ಹಾಗೆಯೇ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಮುಂದಿನ ಆದೇಶದವರೆಗೂ ಅವರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಹಾಗೆಯೇ ಯಡಿಯೂರಪ್ಪ ಪುತ್ರಿ ವೈ.ಎಂ. ಅರುಣಾ ಮತ್ತು ಅವರ ಆಪ್ತ ಎಂ. ರುದ್ರೇಶ್ ಅವರಿಗೂ ಅಂದೇ ಹಾಜರಾಗುವಂತೆ ಸಮನ್ಸ್ ನೀಡಿತ್ತು. ಅವರಿಗೂ ವಿನಾಯಿತಿ ಸಿಕ್ಕಿದೆ.
ಈ ಹಿಂದೆ 1ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15ರಂದು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿತ್ತು. ಇದರ ವಿರುದ್ದ ಎರಡು ದಿನಗಳ ಹಿಂದೆ ಈ ಸಮನ್ಸ್ ಅನ್ನು ಯಡಿಯೂರಪ್ಪ ಅವರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ನ್ಯಾಯಮೂರ್ತಿ ಪ್ರ...
Click here to read full article from source
To read the full article or to get the complete feed from this publication, please
Contact Us.