Delhi Crime: ಶ್ರದ್ಧಾ ಹತ್ಯೆಯಂತೆ ಮತ್ತೊಂದು ಕೇಸ್.. ಪತಿಯನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟ ಪತ್ನಿ-ಮಗ
ಭಾರತ, ನವೆಂಬರ್ 28 -- ನವದೆಹಲಿ: ಶ್ರದ್ಧಾ ವಾಕರ್ ಹತ್ಯೆಯಂತೆಯೇ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಗನೊಂದಿಗೆ ಸೇರಿಕೊಂಡು ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಂದು, ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟ ಘಟನೆ ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ನಡೆದಿದೆ.
ಈ ಘಟನೆ ಕೂಡ ಕಳೆದ ಮೇ ತಿಂಗಳಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಅಂಜನ್ ದಾಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಅಂಜನ್ ದಾಸ್ ಪೂನಂ ಮತ್ತು ಮಗ ದೀಪಕ್ ಎಂದು ಗುರುತಿಸಲಾಗಿದೆ. ದೇಹದ ಭಾಗಗಳನ್ನು ತಾಯಿ-ಮಗ ವಿಲೇವಾರಿ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಜನ್ ದಾಸ್ ಅವರನ್ನು ಮೇ 30 ರಂದು ಕೊಲ್ಲಲಾಗಿದ್ದು, ಜೂನ್ 5 ರಂದು ಪೂರ್ವ ದೆಹಲಿಯ ಕಲ್ಯಾಣಪುರಿಯಲ್ಲಿರುವ ರಾಮಲೀಲಾ ಮೈದಾನದಲ್ಲಿ ಮೃತದೇಹದ ಆರು ಭಾಗಗಳು ಪೊಲೀಸರಿಗೆ ಸಿಕ್ಕಿತ್ತು. ದಾಸ್ ತನ್ನ ಮಲಮಗಳು ಮತ್ತು ಮಲಮಗನ ಹೆಂಡತಿಯ ಮೇಲೆ ಕಣ್ಣಿಟ್ಟಿದ್ದಾನೆ ಎಂಬ ಅನುಮಾನದ ಮೇಲೆ ಇವರಿಬ್ಬರು ದಾಸ್ ಅವರ...
Click here to read full article from source
To read the full article or to get the complete feed from this publication, please
Contact Us.