Bangalore, ಏಪ್ರಿಲ್ 24 -- ಅಣ್ಣಾ,
ನಿನ್ನನ್ನು ಮೊದಲು ನೋಡಿದ್ದು ಬೆಳ್ಳೂರಿನ ಟೆಂಟಿನಲ್ಲಿ! ಒಣ ಗರಿಗಳ ಟೂರಿಂಗ್ ಟಾಕೀಸ್ ನ ಮಧ್ಯೆ ಮಾಸಿದ ದೊಡ್ಡ ಪರದೆ ಮುಂದೆ ಮರಳಲ್ಲಿ ಕೂತು ದಟ್ಟ ಬೀಡಿ ಹೊಗೆಗಳ ನಡುವೆ ಭೋರ್ಗರೆದು ಬರುತ್ತಿದ್ದ ಬೆಳಕಿನ ನಡುವೆ ನೀನು ಪರದೆಗೆ ಅವತರಿಸುತ್ತಿದ್ದಾಗ ಕಿಕ್ಕಿರಿದ ಜನ ಚೀರಾಡುತ್ತಿದ್ದುದನ್ನು ನೋಡಿ ಬಾಲಕ ನಾನು ಬೆಚ್ಚಿ ಬಿದ್ದಿದ್ದೆ! 'ರಾಜದುರ್ಗದ ರಹಸ್ಯ'ವೋ 'ಬಾಲನಾಗಮ್ಮ'ನೋ 'ಸತಿಶಕ್ತಿ'ಯೋ 'ಅಣ್ಣ ತಮ್ಮ'ನೋ ಯಾವುದೇ ಚಿತ್ರದಲ್ಲಿ ನೀನು ಬಂದೆ ಎಂದರೆ ನಿನ್ನನ್ನೇ ಎವೆಯಿಕ್ಕದೆ ನೋಡುತ್ತೇನೆ. ನಿನ್ನ ಕಣ್ಣು, ನೀಳ ಮೂಗು, ಫಳ ಫಳಿಸುವ ಬಣ್ಣ, ನೀನಾಡುತ್ತಿದ್ದ ಕನ್ನಡ.. ತೀರಾ ಆಪ್ತವಾಗುತ್ತಿತ್ತು. ರಜಕ್ಕೆ ಚಿಕ್ಕಮ್ಮನ ಮನೆಗೆ ದಿಡಗಕ್ಕೆ ಹೋದಾಗ ಅಲ್ಲಿನ ಧನಲಕ್ಷ್ಮಿ ಟೆಂಟಿನಲ್ಲಿ 'ವೀರಕೇಸರಿ' ನೋಡಿದ ಮೇಲೆ ಅದು ನಾನೇ ಅಂದುಕೊಂಡುಬಿಟ್ಟಿದ್ದೆ! ಅಲ್ಲಿಂದಾಚೆಗೆ ನಿನ್ನ ಯಾವುದೇ ಚಿತ್ರದ ಯಾವುದೇ ಪಾತ್ರ ನೋಡಿದರೂ ಅದು ನಾನೇ ಅಂತ ಎಷ್ಟೋ ವರ್ಷಗಳವರೆಗೆ ನಂಬಿಕೊಂಡು ಬಿಟ್ಟಿದ್ದೆ.
ಬಾಲ್ಯದ ಗೆ...
Click here to read full article from source
To read the full article or to get the complete feed from this publication, please
Contact Us.