ಭಾರತ, ಏಪ್ರಿಲ್ 12 -- Gadag Tontadaraya Rathotsava 2025:ತೇರಿನ ಕಳಸಕ್ಕೆ ಉತ್ತತ್ತಿ-ಬಾಳೆಹಣ್ಣು ಎಸೆದು, ಮೋಜು-ಮಸ್ತಿ ಮಾಡಿ ಮನೆಗೆ ತೆರಳುವುದೇ ನಾಡಿನ ಅನೇಕ ಜಾತ್ರೆಗಳ ಧ್ಯೇಯವಾಗಿದ್ದ ಕಾಲವೊಂದಿತ್ತು. ಜಾತ್ರೆಗಳ ಹೆಸರಿನಲ್ಲಿ ಅರ್ಥಹೀನ ಆಚರಣೆಗಳ ಪಾಲನೆ, ಕುರುಡು ನಂಬಿಕೆಗಳ ಅನುಮೋದನೆ ಅವ್ಯಾಹತವಾಗಿ ಸಾಗುತ್ತಿತ್ತು. ನಾಡಿನ ಪ್ರಖ್ಯಾತ ಮಠ-ದೇವಾಲಯಗಳಿಂದ, ಗ್ರಾಮದೇವತೆಗಳ ಜಾತ್ರೆಗಳ ವರೆಗೂ ಅದೇ ಸಿದ್ಧಸೂತ್ರಗಳು ಜಾರಿಯಲ್ಲಿದ್ದವು. ಕೆಲವು ಆಚರಣೆಗಳು ತರ್ಕಬದ್ಧವಲ್ಲ ಎಂದು ಗೊತ್ತಿದ್ದರೂ ಆ ಮಠದ ಸ್ವಾಮೀಜಿಗಳಾಗಲಿ, ಭಕ್ತರಾಗಲಿ ಅವುಗಳನ್ನು ಸ್ಥಗಿತಗೊಳಿಸುವ ಸಾಹಸಕ್ಕೆ ಮುಂದಾಗಿರಲಿಲ್ಲ. ಇದೆಲ್ಲದಕ್ಕೆ ಅಪವಾದ ಎಂಬಂತೆ ಗದುಗಿನ ಲಿಂಗೈಕ್ಯ ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ತಾವು ಪೀಠವನ್ನೇರಿದ ಕೆಲವೇ ವರ್ಷಗಳಲ್ಲಿ ತೋಂಟದಾರ್ಯ ಜಾತ್ರೆಯಿಂದ ಒಂದೊಂದೆ ಅರ್ಥಹೀನ ಆಚರಣೆಗಳನ್ನು ನೇಪಥ್ಯಕ್ಕೆ ಸರಿಸಿದರು. ಆ ಜಾಗೆಯಲ್ಲಿ ಜನರಿಗೆ ಒಳಿತಾಗುವಂಥ ಅಪೂರ್ವ ಆಚರಣೆಗಳನ್ನು ಅಳವಡಿಸುತ್ತಾ ಸಾಗಿದ್ದು ಇತಿಹಾಸ.
ಶರಣ ಲಿಂ...
Click here to read full article from source
To read the full article or to get the complete feed from this publication, please
Contact Us.