ಭಾರತ, ಏಪ್ರಿಲ್ 2 -- ನವದೆಹಲಿ: ಗುಜರಾತ್ನ ಬನಸ್ಕಾಂತ ಜಿಲ್ಲೆಯ ಕೈಗಾರಿಕಾ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ (ಏಪ್ರಿಲ್ 1) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದ ಹೆಚ್ಚಿನವರು ಮಧ್ಯಪ್ರದೇಶದ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು ಎಂದು ಹೇಳಲಾಗಿದೆ. ಬೆಳಿಗ್ಗೆ 9:45 ರ ಸುಮಾರಿಗೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಡೀ ಆರ್ಸಿಸಿ ಸ್ಲ್ಯಾಬ್ ಕುಸಿದಿದೆ ಎಂದು ಬನಸ್ಕಾಂತ ಜಿಲ್ಲಾಧಿಕಾರಿ ಮಿಹಿರ್ ಪಟೇಲ್ ತಿಳಿಸಿದ್ದಾರೆ. ದೀಸಾ ಪಟ್ಟಣದ ಬಳಿಯ ಘಟಕದಲ್ಲಿ ಈ ಘಟನೆ ನಡೆದಿದೆ.
"ಇಡೀ ಆರ್ ಸಿಸಿ ಸ್ಲ್ಯಾಬ್ ಕುಸಿದಿತ್ತು. ಅದರಡಿ ಸಿಕ್ಕಿಬಿದ್ದ ಅವಶೇಷಗಳನ್ನು ತೆಗೆದುಹಾಕುತ್ತಿವೆ" ಎಂದು ಕಲೆಕ್ಟರ್ ಎಎನ್ಐಗೆ ತಿಳಿಸಿದ್ದಾರೆ. ಈ ಘಟಕವು ಪಟಾಕಿಗಳನ್ನು ಸಂಗ್ರಹಿಸುವ ಉದ್ದೇಶದಿಂದ ನಿರ್ಮಾಣವಾಗಿತ್ತು. ಆದರೆ ಆ ಜಾಗದಲ್ಲಿ ಪಟಾಕಿಯನ್ನು ತಯಾರಿಸಲಾಗುತ್ತಿದೆ ಎಂಬ ಯಾವ ಸುಳಿವೂ ಇರಲಿಲ್ಲವಂತೆ.
ಗ...
Click here to read full article from source
To read the full article or to get the complete feed from this publication, please
Contact Us.