Bangalore, ಏಪ್ರಿಲ್ 18 -- ಬೆಂಗಳೂರು: ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ಬೆಂಗಳೂರು ಹಾಗೂ ಮೈಸೂರು ವಿಭಾಗದಿಂದ ಹೊರಡುವ ಮೂರು ರೈಲುಗಳನ್ನು ಸೀಮಿತ ಅವಧಿಗೆ ಕೆಲವು ನಿಲ್ದಾಣಗಳಲ್ಲಿ ನಿಲುಗಡೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.ಬೆಂಗಳೂರು - ಹೊಸಪೇಟೆ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ಮಾಡಿಕೊಟ್ಟಿದ್ದರೆ, ವಿಜಯಪುರ ಜಿಲ್ಲೆಯ ಲಚ್ಯಾಣ ನಿಲ್ದಾಣದಲ್ಲಿ ಬಸವ ಮತ್ತು ಗೋಲ್ ಗುಂಬಜ್ ಎಕ್ಸ್ ಪ್ರೆಸ್ ರೈಲುಗಳ ತಾತ್ಕಾಲಿಕ ನಿಲುಗಡೆ ಅವಕಾಶ ಕೊಡಲಾಗಿದೆ. ಪ್ರಯಾಣಿಕರು ಈ ತಾತ್ಕಾಲಿಕ ನಿಲುಗಡೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ
ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು - ಹೊಸಪೇಟೆ - ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.