Bangalore, ಮಾರ್ಚ್ 10 -- Indian Railways: ಭಾರತೀಯ ರೈಲ್ವೆಯ ಹುಬ್ಬಳ್ಳಿ ಕೇಂದ್ರಿತ ನೈರುತ್ಯ ರೈಲ್ವೆ ವಲಯವು ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ ಅಥವಾ 139ಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಆಗಮನ/ನಿರ್ಗಮನದ ಸಮಯವನ್ನು ಪರಿಶೀಲಿಸಬಹುದು ಎಂದು ನೈರುತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲು ಸಂಖ್ಯೆ 06211 ಮೈಸೂರು-ದಾನಾಪುರ ವಿಶೇಷ ಎಕ್ಸ್ಪ್ರೆಸ್ ರೈಲು ಮಾರ್ಚ್ 11 ರಂದು ಬೆಳಿಗ್ಗೆ 10:05ಕ್ಕೆ ಮೈಸೂರಿನಿಂದ ಹೊರಟು, ಮಾರ್ಚ್ 13 ರಂದು ಸಂಜೆ 5:00 ಗಂಟೆಗೆ ದಾನಾಪುರ ತಲುಪಲಿದೆ.
ಇದೇ ರೈಲು (06212), ಮಾರ್ಚ್ 16 ರಂದು ಬೆಳಗಿನ ಜಾವ 01:05 ಕ್ಕೆ ದಾನಾಪುರದಿಂದ ಹೊರಟು,...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.