ಭಾರತ, ಮಾರ್ಚ್ 7 -- ಇಂದು ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 9:45ಕ್ಕೆ ಆಯವ್ಯಯವನ್ನು ಅನುಮೋದಿಸಲು ಸಚಿವ ಸಂಪುಟದ ವಿಶೇಷ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಸಬೆ ನಡೆಯಲಿದೆ. ಅಲ್ಲಿಂದ ನೇರವಾಗಿ ವಿಧಾನಸಭೆಯ ಸಭಾಂಗಣಕ್ಕೆ ತೆರಳಿ ಬಜೆಟ್ ಮಂಡಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 7) ಬೆಳಿಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ರಾಹುಕಾಲ ಶುರುವಾಗುವ ಕಾರಣ ಈ ಬಾರಿ ಮುಂಚಿತವಾಗಿ ಬಜೆಟ್ ಭಾಷಣ ಶುರುವಾಗಲಿದೆ. ವಾಡಿಕೆಯಂತಾದರೆ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಬೇಕಿತ್ತು.
ಬಜೆಟ್ ಎನ್ನುವಂಥದ್ದು ಬರಿ ಹಾಳೆಗಳ ಮೇಲಿನ ಲೆಕ್ಕ ಅಲ್ಲ, ಅದು ಕರ್ನಾಟಕದ 7 ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎಂಬುದು ನನ್ನ ನಂಬಿಕೆ. ರಾಜ್ಯದ ಪ್ರತಿಯೊಬ್ಬ ಪ್ರಜೆಯನ್ನು ಯಾವುದಾದರೊಂದು ಸರ್ಕಾರಿ ಯೋಜನೆಯ ಫಲಾನುಭವಿಯನ್ನಾಗಿ ಮಾಡುವಂತಹ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.