Lok Sabha Election 2024: ಕಾಂಗ್ರೆಸ್ ಬೆಂಗಳೂರು ನಗರವನ್ನ ಹಾಳು ಮಾಡಿದೆ; ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ ಕಿಡಿ
ಭಾರತ, ಏಪ್ರಿಲ್ 20 -- ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 20, ಶನಿವಾರ) ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಅಬ್ಬರದ ಪ್ರಚಾರದ ಮೂಲಕ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು. ಮೊದಲು ಚಿಕ್ಕಬಳ್ಳಾಪುರದಲ್ಲಿ ಡಾ ಕೆ ಸುಧಾಕರ್ ಪರ ಪ್ರಚಾರ ಮಾಡಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಕೇಸರಿ ಅಭ್ಯರ್ಥಿಗಳ ಪರ ಮತ ಬೇಟೆಯಾಡಿದರು.
ಈ ವೇಳೆ ನೆರದಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಡಿಜಿಟಲ್ ಕ್ರಾಂತಿಯಲ್ಲಿ ಬೆಂಗಳೂರು ಪಾತ್ರ ದೊಡ್ಡದಿದೆ. ಆದರೆ ಕಾಂಗ್ರೆಸ್ ಬೆಂಗಳೂರು ನಗರವನ್ನು ಹಾಳು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕ...
Click here to read full article from source
To read the full article or to get the complete feed from this publication, please
Contact Us.