Bangalore, ಫೆಬ್ರವರಿ 27 -- ಬೆಂಗಳೂರು: ಇನ್ನೇನು ಲೋಕಸಭೆ ಚುನಾವಣೆಗೆ ದಿನಾಂಕಗಳು ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಕಳೆದ ಬಾರಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಬೀಗಿದ್ದ ಬಿಜೆಪಿಗೆ ಈ ಬಾರಿ ಟಿಕೆಟ್‌ಗೆ ಭಾರೀ ಬೇಡಿಕೆಯಿದೆ. ಕೇಂದ್ರದಲ್ಲಿ ಸಚಿವರಾಗಿರುವ ಮೂವರು ಸೇರಿ ಹತ್ತಕ್ಕೂ ಹೆಚ್ಚು ಹಾಲಿ ಸದಸ್ಯರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎನ್ನುವ ಒತ್ತಾಯಗಳು ಜೋರಾಗಿ ಕೇಳಿ ಬರುತ್ತಿವೆ. ಕೆಲವು ಕಡೆ ಪತ್ರ ಚಳವಳಿ, ಗೋಬ್ಯಾಕ್‌ ಹೋರಾಟಗಳು ನಡೆದಿವೆ.

ಇದನ್ನೂ ಓದಿರಿ: Rajya Sabha Elections 2024: ಸುರಕ್ಷಿತವಾಗಿ ಗೆದ್ದ ಕಾಂಗ್ರೆಸ್‌, ಬಿಜೆಪಿಗೆ ಏಟು, 2ನೇ ಬಾರಿ ಸೋತ ಕುಪೇಂದ್ರ ರೆಡ್ಡಿ

Published by HT Digital Content Services with permission from HT Kannada....