ಭಾರತ, ಮಾರ್ಚ್ 18 -- Nagpur Violence: ಔರಂಗಜೇಬ್ ಸಮಾಧಿ ವಿವಾದವು ನಾಗ್ಪುರ್ದಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದೆ. ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳಗಳಂತಹ ಹಿಂದೂ ಸಂಘಟನೆಗಳು ಸಮಾಧಿ ತೆರವುಗೊಳಿಸುವ ಬಗ್ಗೆ ಪ್ರತಿಭಟನೆಗಳನ್ನು ಮಾಡುತ್ತಲೇ ಇದ್ದವು. ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಈ ಸಂಘಟನೆಗಳು ಸೋಮವಾರ (ಮಾರ್ಚ್ 17) ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿದವು. ಪ್ರತಿಭಟನೆಯ ಸಂದರ್ಭ ಔರಂಗಜೇಬ್ ಪ್ರತಿಮೆಯನ್ನು ಸಾಂಕೇತಿಕವಾಗಿ ಸುಟ್ಟು ಹಾಕಲಾಗಿತ್ತು. ನಂತರ ಇಲ್ಲಿ ಹಿಂಸಾಚಾರ ಆರಂಭಗೊಂಡಿತು. ಕೆಲವೆಡೆ ಬೆಂಕಿ ಹಚ್ಚಲಾಯಿತು. ಈ ಹಿಂಸಾಚಾರದಲ್ಲಿ ಪ್ರತಿಭಟನಾಕಾರರು ಸೇರಿದಂತೆ ಪೊಲೀಸರು ಕೂಡ ಗಾಯಗೊಂಡಿದ್ದಾರೆ. ವಾಹನಗಳು ಹಾಗೂ ಅಂಗಡಿ ಮಳಿಗೆಗಳಿಗೆ ಬೆಂಕಿ ಹಚ್ಚಲಾಗಿದೆ.
ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಔರಂಗಜೇಬನ ಸಮಾಧಿಯನ್ನು ಸಾಂಕೇತಿಕವಾಗಿ ಸುಡುವ ಸಮಯದಲ್ಲಿ ಬಳಸಿದ್ದ ಹಾಳೆಗಳು ವಿವಾದ ಸೃಷ್ಟಿಸಿದವು. ಯಾಕೆಂದರೆ ಮುಸ್ಲಿಂ ಸಮುದಾಯಗಳು ಈ ಹಾಳೆಗಳಲ್ಲಿ ತಮ್ಮ ಧರ್ಮಕ್ಕೆ ಸಂಬಂಧಿಸಿದ ವಿಚಾರಗಳನ್ನು ಬರೆ...
Click here to read full article from source
To read the full article or to get the complete feed from this publication, please
Contact Us.