Mysuru, ಏಪ್ರಿಲ್ 7 -- Nrega Employment: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಸ್ತ್ರೀ ಚೇತನ ಯೋಜನೆಯನ್ನು ಜಾರಿಗೊಳಿಸಿದೆ. ಮುಖ್ಯಮಂತ್ರಿ ತವರು ಮೈಸೂರು ಜಿಲ್ಲೆಯಲ್ಲೂ ಅಭಿಯಾನ ಪ್ರಾರಂಭಗೊಂಡಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸಿಕೆ ಹೆಚ್ಚಿಸಲು ಸ್ತ್ರಿ ಚೇತನಾ ಅಭಿಯಾನದ ಮೂಲಕ ಪ್ರಯತ್ನ ನಡೆಸಿದೆ. ಮ-ನರೇಗಾ ಸಂಪೂರ್ಣವಾಗಿ ಮಹಿಳಾ ಸ್ನೇಹಿ ಎಂಬುದಾಗಿ ಪರಿಚಯಿಸುವ ಉದ್ದೇಶವನ್ನು ಸ್ತ್ರೀ ಚೇತನ ಅಭಿಯಾನ ಒಳಗೊಂಡಿದ್ದು, ಉತ್ತಮ ಪ್ರತಿಕ್ರಿಯೆಯೂ ಎಲ್ಲೆಡೆ ದೊರೆಯುತ್ತಿದೆ.
ಮ-ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ. ಮಾತ್ರವಲ್ಲದೆ, ಮೂರು ತಿಂಗಳು ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದು. ತಾಯಿ ಮತ್ತು ಮಕ್ಕಳಿಗೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.