Bengaluru, ಏಪ್ರಿಲ್ 9 -- ಹಿಂದೂ ಧರ್ಮದಲ್ಲಿ ಪ್ರದೋಷ ವ್ರತಕ್ಕೆ ವಿಶೇಷ ಮಹತ್ವವಿದೆ. ಈ ಉಪವಾಸ ವ್ರತವನ್ನು ಪ್ರತಿ ತಿಂಗಳಿನ ಕೃಷ್ಣ ಪಕ್ಷ ಹಾಗೂ ಶುಕ್ಲ ಪಕ್ಷದ ತ್ರಯೋದಶಿಯಂದು ಆಚರಿಸಲಾಗುತ್ತದೆ. ಈ ತಿಂಗಳ ಚೈತ್ರ ಮಾಸದ ಶುಕ್ಲ ಪಕ್ಷದ ತ್ರಯೋದಶಿಯು ಏಪ್ರಿಲ್ 10 ರಂದು ಬರುತ್ತದೆ. ತ್ರಯೋದಶಿ ತಿಥಿಯು ಏಪ್ರಿಲ್ 9 ರಿಂದ ಪ್ರಾರಂಭವಾಗುತ್ತಿದ್ದರೂ, ಉದಯ ತಿಥಿಯ ಪ್ರಕಾರ, ಉಪವಾಸವನ್ನು ಏಪ್ರಿಲ್ 10 ರಂದು ಆಚರಿಸಲಾಗುತ್ತದೆ. ಈ ದಿನದಂದು ವಿಷ್ಣು ಮತ್ತು ಪಾರ್ವತಿಯನ್ನು ಪೂಜಿಸುವ ಸಂಪ್ರದಾಯವಿದೆ. ಪ್ರದೋಷ ವ್ರತವನ್ನು ಆಚರಿಸುವುದರಿಂದ, ಶಿವನ ಅನುಗ್ರಹದಿಂದ ಅಪೇಕ್ಷಿತ ಫಲಗಳು ದೊರೆಯುತ್ತವೆ. ಹಿಂದೂ ಪಂಚಾಂಗದ ಪ್ರಕಾರ, ಚೈತ್ರ ಮಾಸದ ಶುಕ್ಲ ಪಕ್ಷದ ತ್ರಯೋದಶಿಯಂದು ಗುರು ಪ್ರದೋಷ ಉಪವಾಸವನ್ನು ಆಚರಿಸಲಾಗುತ್ತದೆ. ಗುರುವಾರ ಪ್ರದೋಷ ವ್ರತ ಇರುವುದರಿಂದ ಅದನ್ನು ಗುರು ಪ್ರದೋಷ ವ್ರತ ಎಂದು ಕರೆಯಲಾಗುತ್ತದೆ.
ಚೈತ್ರ ಮಾಸದ ಶುಕ್ಲ ಪಕ್ಷದ ತ್ರಯೋದಶಿ ತಿಥಿ ಏಪ್ರಿಲ್ 9 ರಂದು ರಾತ್ರಿ 10:55 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಈ ತ...
Click here to read full article from source
To read the full article or to get the complete feed from this publication, please
Contact Us.