ಭಾರತ, ಮಾರ್ಚ್ 20 -- ಹಿಂದೂ ಧರ್ಮದಲ್ಲಿ ಅಮಾವಾಸ್ಯೆಯ ತಿಥಿಗೆ ವಿಶೇಷ ಮಹತ್ವವಿದೆ. ಈ ದಿನದಂದು ತರ್ಪಣ ಬಿಡುವುದು ಮತ್ತು ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಅಮಾವಾಸ್ಯೆಗಳಲ್ಲಿ ಶನಿ ಅಮಾವಾಸ್ಯೆಗೆ ವಿಶೇಷ ಮಹತ್ವವಿದೆ. ಶನಿದೇವನ ಅನುಗ್ರಹ ಪಡೆಯಲು ಈ ದಿನ ಕೆಲವು ನಿಯಮಗಳನ್ನು ತಪ್ಪದೇ ಪಾಲಿಸಬೇಕು.
ಈ ವರ್ಷ ಮಾರ್ಚ್ 29 ಶನಿವಾರ ಶನಿ ಅಮಾವಾಸ್ಯೆ ಬರುತ್ತದೆ. ಇದು ಚೈತ್ರ ಮಾಸದ ಅಮಾವಾಸ್ಯೆಯ ದಿನ. ಶನಿವಾರ ಬರುವ ಅಮಾವಾಸ್ಯೆಯನ್ನು ಶನಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಶನಿಯ ಆಶೀರ್ವಾದ ಪಡೆಯಲು ಈ ದಿನವನ್ನು ವಿಶೇಷವೆಂದು ಪರಿಗಣಿಸಲಾಗಿದೆ.
ಜ್ಯೋತಿಷ್ಯದ ಪ್ರಕಾರ ಯಾರ ಜಾತಕದಲ್ಲಿ ಶನಿಯ ಶನಿದೋಷವಿರುತ್ತದೋ ಅಂಥವರು ಈ ದಿನದಂದು ಕೆಲವು ವಿಶೇಷ ಪರಿಹಾರ ಕ್ರಮಗಳನ್ನು ಪಾಲಿಸಬೇಕು. ಹೀಗೆ ಮಾಡುವುದರಿಂದ ಶನಿಯ ದುಷ್ಪರಿಣಾಮಗಳಿಂದ ಮುಕ್ತಿ ಸಿಗುತ್ತದೆ ಮತ್ತು ಅದರ ಅಶುಭ ಪರಿಣಾಮಗಳು ಕಡಿಮೆಯಾಗುತ್ತವೆ ಎಂದು ನಂಬಲಾಗಿದೆ. ಶನಿಯ ಅಮಾವಾಸ್ಯೆಯಂದು ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.